Breaking News

ಡಿ.31ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಫಿಕ್ಸ್ – ವಾಟಾಳ್ ನಾಗರಾಜ್

Spread the love

ಬೆಳಗಾವಿ: ಡಿಸೆಂಬರ್ 31ರಂದು ಕರ್ನಾಟಕ ಬಂದ್ ಈಗಾಗಲೇ ನಿಗದಿ ಪಡಿಸಲಾಗಿದೆ. ನಿಗದಿಯಂತೆ ಡಿಸೆಂಬರ್ 31ರಂದು ಕರ್ನಾಟಕ ಬಂದ್ ( Karnataka Bundh ) ನಡೆಸಲಾಗುತ್ತಿದೆ. ಕನ್ನಡಿಗರೆಲ್ಲರೂ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸುವಂತೆ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ( Vatal Nagaraj ) ಮನವಿ ಮಾಡಿದ್ದಾರೆ.

 

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕ ಬಂದ್ ನಿಗದಿಯಾಗಿ ಹೋಗಿದೆ. ಅದರಲ್ಲಿ ಬದಲಾವಣೆಯ ಮಾತೇ ಇಲ್ಲ. ಕರ್ನಾಟಕ ಬಂದ್ ಗೆ ಎಲ್ಲರೂ ಕೈಜೋಡಿಸಿ. ಡಿಸೆಂಬರ್ 31ರಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಫಿಕ್ಸ್ ಎಂಬುದಾಗಿ ಹೇಳಿದರು

 

ಮುಂದುವರೆದು ಮಾತನಾಡಿದಂತ ಅವರು ಡಿಸೆಂಬರ್ 31ರಂದು ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ ನಡೆಸಲಾಗುತ್ತದೆ. ಆ ಬಳಿಕ ಸರ್ಕಾರಕ್ಕೆ ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ಮನವಿ ಪತ್ರವನ್ನು ನೀಡಲಾಗುತ್ತದೆ ಎಂದು ಹೇಳಿದರು.


Spread the love

About Laxminews 24x7

Check Also

ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ

Spread the loveಸವದತ್ತಿ; ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಧಾರವಾಡದ ಮುರುಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ