Breaking News

ಸಿಎಂ ಬೊಮ್ಮಾಯಿಗೆ ಮುಖಭಂಗ; ಹುಬ್ಬಳ್ಳಿಯಲ್ಲಿ 14 ಸ್ಥಾನ ಪಕ್ಷೇತರರ ಪಾಲು!

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ತವರಿನಲ್ಲೇ ಬಿಜೆಪಿ ಒಂದೂ ಸ್ಥಾನ ಗೆಲ್ಲದೇ ಆಘಾತಕ್ಕೆ ಒಳಗಾಗಿದ್ದರೆ, ಎಲ್ಲಾ 14 ಸ್ಥಾನಗಳಲ್ಲೂ ಪಕ್ಷೇತರ ಅಭ್ಯರ್ಥಿಗಳು ಜಯಭೇರಿ ಬಾರಿಸಿ ಹೊಸ ದಾಖಲೆ ಬರೆದಿದ್ದಾರೆ.

ಎಂಕೆ ಹುಬ್ಬಳ್ಳಿಯ ಎಲ್ಲಾ 14 ಸ್ಥಾನಗಳೂ ಪಕ್ಷೇತರ ಅಭ್ಯರ್ಥಿಗಳು ಜಯಭೇರಿ ಬಾರಿಸಿ ರಾಜಕೀಯ ಪಕ್ಷಗಳನ್ನು ಮತದಾರ ಸಂಪೂರ್ಣವಾಗಿ ತಿರಸ್ಕರಿಸಿದ್ದಾನೆ.

ಈ ಮೂಲಕ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದಾರೆ.

ಉಳಿದಂತೆ ಹಾವೇರಿಯ ಬಂಕಾಪುರ ಮತ್ತು ಗುತ್ತಲ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರಕ್ಕೇರಿದೆ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ