Breaking News

ನಾಳೆ ಕರ್ನಾಟಕ ಬಂದ್​ ಇಲ್ಲ: ಸಿಎಂ ಸಂಧಾನ ಸಭೆ ಸಕ್ಸಸ್​

Spread the love

ಬೆಂಗಳೂರು: ನಾಳೆ ಕರ್ನಾಟಕ ಬಂದ್​ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದು, ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಘಟನೆಗಳ ಜೊತೆ ಮಾತುಕತೆ ನಡೆಸಿ ಬಂದ್​ ವಾಪಸ್​ ತೆಗೆದುಕೊಳ್ಳುವಂತೆ ಮಾಡಿದ್ದಾರೆ.ಸಿಎಂ ಬಸವರಾಜ ಬೊಮ್ಮಾಯಿ ನಡೆಸಿದ ಸಂಧಾನ ಸಕ್ಸಸ್ ಆಗಿದೆ.

ಇನ್ನು ನನ್ನ ಮನವಿ ಒಪ್ಪಿ ಸಂಧಾನ ವಾಪಸ್ ಪಡೆದಿದ್ದಾರೆ. ಬಂದ್ ವಾಪಸ್ ಪಡೆದ ಹೋರಾಟಗಾರರಿಗೆ ಧನ್ಯವಾದಗಳು ಎಂದು ಸಿಎಂ ತಿಳಿಸಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ