Breaking News

ಹಿರಿಯ ನಟ ವೇಣುಮಿತ್ರ ಕಾಸರಗೋಡು ನಿಧನ

Spread the love

ಕಾಸರಗೋಡು: ಕಿರುತೆರೆ ನಟ, ಹಿರಿಯ ರಂಗಭೂಮಿ ಕಲಾವಿದ, ಕತೆಗಾರ, ಕುದುರೆಮುಖ ನಿವೃತ್ತ ನೌಕರ ಶ್ರೀ ವೇಣುಮಿತ್ರ ಕಾಸರಗೋಡು (73) ಅಲ್ಪಕಾಲದ ಅಸೌಖ್ಯದಿಂದ ನಿಧನಹೊಂದಿದ್ದಾರೆ.

ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡಿದ ‘ರಂಗ ಭಾಸ್ಕರ’ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳಿಗೆ ಶ್ರೀಯುತರು ಭಾಜನರಾಗಿದ್ದರು.

ಸಾಗರದೀಪ ಸಿನೆಮಾದಲ್ಲೂ ಬಣ್ಣ ಹಚ್ಚಿ ಹಿರಿತೆರೆಯಲ್ಲೂ ಸೈ ಎನಿಸಿಕೊಂಡಿದ್ದರು. ಶ್ರೀಯುತರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ