Breaking News

ಬೆಳಗಾವಿ ಜಿಲ್ಲಾಧಿಕಾರಿಯಾಗಿ ಮತ್ತೆ ಮಹಾಂತೇಶ ಹಿರೇಮಠ್ ಅವರನ್ನೇ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ

Spread the love

ಬೆಳಗಾವಿ ಜಿಲ್ಲಾಧಿಕಾರಿಯಾಗಿ ಮತ್ತೆ ಮಹಾಂತೇಶ ಹಿರೇಮಠ್ ಅವರನ್ನೇ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಳಗಾವಿ ಎಂಎಲ್ಸಿ ಚುನಾವಣೆ ಹಿನ್ನೆಲೆ ಡಿಸಿ ಮಹಾಂತೇಶ ಹಿರೇಮಠರನ್ನು ಚುನಾವಣಾ ಆಯೋಗದ ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡಿ ಆರ್.ವೆಂಕಟೇಶಕುಮಾರ್ ಅವರನ್ನು ಡಿಸಿಯಾಗಿ ರಾಜ್ಯ ಸರ್ಕಾರ ತಾತ್ಕಾಲಿಕ ಅವಧಿಗೆ ನೇಮಕ ಮಾಡಿತ್ತು. ಇದೀಗ ಪುನಃ ಮಹಾಂತೇಶ ಹಿರೇಮಠ್ ಅವರನ್ನೆ ಬೆಳಗಾವಿ ಡಿಸಿಯಾಗಿ ನಿಯುಕ್ತಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ