Breaking News

ರಾಜ್ಯಾದ್ಯಂತ ಇಂದಿನಿಂದ `ವೀಕೆಂಡ್ ಕರ್ಪ್ಯೂ’ ಜಾರಿ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

Spread the love

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಇಂದು ರಾತ್ರಿ 10 ಗಂಟೆಯಿಂದೆ ಜನವರಿ 10 ರ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಇರಲಿದೆ.

 

ನೈಟ್ ಕರ್ಪ್ಯೂ ಸಮಯದಲ್ಲಿ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಖಾಸಗಿ ಕಂಪನಿಗಳು, ಕೈಗಾರಿಕೆ, ಇ-ಕಾಮರ್ಸ್, ಫುಡ್ ಹೋಂ ಡೆಲಿವರಿ ಉದ್ಯೋಗಿಗಳು, ಟೆಲಿಕಾಂ ಸೇವಾ ಕಂಪನಿ, ಸಾರಿಗೆ ಇಲಾಖೆ ಉದ್ಯೋಗಿಗಳಿಗೆ ಮಾತ್ರ ಓಡಾಟಕ್ಕೆ ಅವಕಾಶ ನೀಡಲಾಗಿದೆ.

 

 

ರಾಜ್ಯಾಧ್ಯಂತ ವಾರಾಂದ್ಯ ಕರ್ಪ್ಯೂ ಮಾರ್ಗಸೂಚಿ ಕ್ರಮಗಳು

  • ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಚೇರಿಗಳು ತೆರೆದಿರಲು ಅನುಮತಿ. ತುರ್ತು ಸೇವೆ ಕಚೇರಿಗಳು ತೆರೆದಿರಲು ಅವಕಾಶ
  • ಎಲ್ಲಾ ಸಾರ್ವಜನಿಕ ಪಾರ್ಕ್ ಗಳು ಬಂದ್
  • ಐಟಿ ಕಂಪನಿಗಳು ವಾರಾಂತ್ಯ ಕರ್ಪ್ಯೂ ನಡುವೆಯೂ ಕೆಲಸಕ್ಕೆ ಅವಕಾಶ. ನೌಕರರು ಐಡಿ ಕಾರ್ಡ್ ತೋರಿಸಿ ಕಚೇರಿಗೆ ತೆರಳಲು ಅನುಮತಿ
  • ತುರ್ತು ಸಂದರ್ಭದಲ್ಲಿ ಜನರು ತೆರಳಲು ಅವಕಾಶ
  • ಆಹಾರ, ತರಕಾರಿ, ಹಣ್ಣು, ಮಾಂಸ, ಮೀನು, ಡೈರಿ, ಹಾಲಿನ ಬೂತ್ ತೆರೆಯಲು ಅನುಮತಿ
  • ತಳ್ಳುಗಾಡಿಯಲ್ಲಿ ಮಾರಾಟಮಾಡಲು ಅವಕಾಶ
  • ಹೋಂ ಡಿಲಿವರಿಗೆ ಅವಕಾಶ
  • ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಕೊಂಡಯ್ಯಲು ಅನುಮತಿ

Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ