Breaking News

ಶಾಲೆಗೆ ಮೊಬೈಲ್ ತಂದಿದ್ದಕ್ಕೆ ಮುಖ್ಯ ಶಿಕ್ಷಕಿ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ ಅಮಾನವೀಯ ಘಟನೆ ಡೆದಿದೆ.

Spread the love

ಶಾಲೆಗೆ ಮೊಬೈಲ್ ತಂದಿದ್ದಕ್ಕೆ ಮುಖ್ಯ ಶಿಕ್ಷಕಿ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಾರದ ಹಿಂದೆ ಈ ಅಮಾನವೀಯ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

 

ತರಗತಿಗೆ ಮೊಬೈಲ್ ತಂದಿದ್ದ 8ನೇ ತರಗತಿ ವಿದ್ಯಾರ್ಥಿನಿಯನ್ನು ಗಮನಿಸಿದ ಮುಖ್ಯ ಶಿಕ್ಷಕಿ ಸ್ನೇಹಲತಾ ಮತ್ತೊಂದು ಕೊಠಡಿಗೆ ಕರೆದೊಯ್ದು ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ.

ಮಗಳ ಜೊತೆ ಮುಖ್ಯ ಶಿಕ್ಷಕಿಯ ದೌರ್ಜನ್ಯ ವಿಷಯ ತಿಳಿದ ಪೋಷಕರು ಸ್ನೇಹಲತಾ ವಿರುದ್ದ ದೂರು ನೀಡಲು ಮುಂದಾಗಿದ್ದಾರೆ.

Dailyhunt

Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ