Breaking News

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಅಂತ್ಯ : ಸಹಜ ಸ್ಥಿತಿಗೆ ಜನಜೀವನ

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ ಆರಂಭವಾಗಿದ್ದ ವೀಕೆಂಡ್ ಕರ್ಪ್ಯೂ ಗೆ ಇಂದು ಬೆಳಗ್ಗೆ 5 ಗಂಟೆಗೆ ಅಂತ್ಯವಾಗಿದ್ದು, ಜನಜೀವನ, ವ್ಯಾಪಾರ, ವಹಿವಾಟು ಸಹಜಸ್ಥಿತಿಗೆ ಬರಲಿದೆ.

ಶುಕ್ರವಾರ ರಾತ್ರಿ 10 ಗಂಟೆಯಿಂದ ಆರಂಭವಾಗಿದ್ದ ವೀಕೆಂಡ್ ಕರ್ಪ್ಯೂ ಇಂದು ಮುಂಜಾನೆ 5 ಗಂಟೆಗೆ ಅಂತ್ಯವಾಗಿದ್ದು, ಇಂದಿನಿಂದ ಶುಕ್ರವಾರ ರಾತ್ರಿಯವರೆಗೆ ಜನಜೀವನ ಸಹಜ ಸ್ಥಿತಿಯಲ್ಲಿ ಇರುತ್ತದೆ. ಈ ಅವಧಿಯಲ್ಲಿ ನೈಟ್ ಕರ್ಪ್ಯೂ ಮುಂದುವರೆಯಲಿದೆ. ಜನವರಿ 14 ರ ರಾತ್ರಿಯಿಂದ ಜನವರಿ 17 ರ ಮುಂಜಾನೆ 5 ಗಂಟೆಯವರೆಗೆ ಮತ್ತೆ ವೀಕೆಂಡ್ ಕರ್ಪ್ಯೂ ಜಾರಿಯಾಗಲಿದೆ.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ