Breaking News

ಬಾಗಲಕೋಟ ಜಿಲ್ಲೆಯ ಇಬ್ಬರು ಕೊರೋನಾ ಸೋಂಕಿನಿಂದ ಗುಣಮುಖ*

Spread the love

:-

ಮಹಾಮಾರಿ‌ ಕೊರೋನಾ ತಡೆಗಟ್ಟುವ ಹಿನ್ನಲೆ ಲಾಕ್ ಡೌನ.

ಬಾಗಲಕೋಟ ಜಿಲ್ಲೆಯ ಇಬ್ಬರು ಕೊರೋನಾ ಸೋಂಕಿನಿಂದ ಗುಣಮುಖ

ಕೊರೋನಾ ಸೋಂಕಿನಿಂದ ಮೃತ್ತಪಟ್ಟಿದ ವ್ಯಕ್ತಿಯ ಪತ್ನಿ ಹಾಗೂ ಸಹೋದರ ಗುಣಮುಖ

ಬಾಗಲಕೋಟ ಜಿಲ್ಲಾ ಕೋವಿಡ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ‌

ಬಿಡುಗಡೆ ಆದ್ರೂ ೧೪ ದಿನಗಳ ಕಾಲ ಹೋಮ್ ಕ್ವಾರಂಟೈನ ಇರಲು ಸೂಚನೆ

ಬಾಗಲಕೋಟ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ, ಕೆ ರಾಜೇಂದ್ರ ಹೇಳಿಕೆ‌

ಕೋವಿಡ್ ಗುಣಮುಖರನ್ನು ಸಸಿ ನೀಡುವ ಮೂಲಕ ಕಳುಹಿಸಿಕೊಟ್ಟ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಪ್ರಕಾಶ ಬಿರಾದಾರ


Spread the love

About Laxminews 24x7

Check Also

80ನೇ ಸ್ವಾತಂತ್ರ‍್ಯ ದಿನಾಚರಣೆ – ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ

Spread the loveಬೆಂಗಳೂರು: ಇಂದು ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ