Breaking News
Home / ರಾಜಕೀಯ / ಕುಂದಾನಗರಿಯಲ್ಲಿ ನೀರಿಗಾಗಿ ಹಾಹಾಕಾರ:

ಕುಂದಾನಗರಿಯಲ್ಲಿ ನೀರಿಗಾಗಿ ಹಾಹಾಕಾರ:

Spread the love

ಕುಂದಾನಗರಿ ಬೆಳಗಾವಿ ನಗರದಲ್ಲಿ ನೀರಿಗಾಗಿ ಹಾಹಾಕಾರ. ವಾಲ್ಮನ್‍ಗಳ ಪ್ರತಿಭಟನೆಯಿಂದ ಆಜಾದ್ ನಗರದ ನಿವಾಸಿಗಳಿಗೆ ಕಳೆದ 11ದಿನಗಳಿಂದ ನೀರು ಬಾರದ ಕಾರಣ ಆಜಾದ್ ನಗರ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿಯ ಆಜಾದ್ ನಗರದಲ್ಲಿ ಕಳೆದ 12ದಿನಗಳಿಂದ ನೀರುಬಂದಿಲ್ಲ. ವಾಲ್ಮನ್‍ಗಳು ನಡೆಸಿದ ಸ್ಟ್ರೈಕ್‍ನಿಂದ ನೀರು ಸರಬುರಾಜಲ್ಲಿ ವ್ಯತ್ಯಯವಾಗುತ್ತಿದೆ. ಹಾಗಾಗಿ ಆಜಾದ್ ನಗರದ ನಿವಾಸಿಗಳಿಗೆ ಕಳೆದ 11ದಿನಗಳಿಂದ ನೀರು ಬಾರದೇ ಕಂಗಾಲಾಗಿದ್ದಾರೆ. ಇನ್ನು ಮಹಿಳೆಯರು ಮಕ್ಕಳು ಎನ್ನದೇ ಎಲ್ಲರೂ ನಗರದ ಅಶೋಕ್ ಸರ್ಕಲ್‍ನಲ್ಲಿ ರಸ್ತೆ ತಡೆ ನಡೆಸಿದ ಆಜಾದ್‍ನಗರ ನಿವಾಸಿಗಳು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ