Breaking News

ಸೇನಾ ದಿನಕ್ಕೆ ಅಭಿನಂದನೆ ಕೋರಿದ ಶ್ರೀ ಸಂತೋಷ್ ಜಾರಕಿಹೊಳಿ ಅವರು

Spread the love

ಸೇನಾ ದಿನಕ್ಕೆ ಅಭಿನಂದನೆ ಕೋರಿದ ಶ್ರೀ ಸಂತೋಷ್ ಜಾರಕಿಹೊಳಿ ಅವರು

ಒಂದು ಕಡೆ ರೈತ ಹೇಗೆ ದೇಶದ ಬೆನ್ನೆಲುಬು ಇದಾರೋ ಹಾಗೆ ಸೈನಿಕ ನಮ್ಮ ಭಾರತದ ಹಿರಿಮೆ ಹೆಚ್ಚಿಸುವ ವ್ಯಕ್ತಿಗಳು

ನಮ್ಮ ದೇಶದ ಗಡಿ ಭಾಗದಲ್ಲಿ ದೇಶದ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಟ್ಟಿದ್ದ ಅವರು ನಮ್ಮ ಜೀವನದ ರಿಯಲ್ ಹೀರೋಗಳು


ಮಳೆ ,ಬಿಸಿಲು , ಚಳಿ ಏನೇ ಇದ್ರೂ ನಮ್ಮ ಗಡಿಯಲ್ಲಿ ನಿಂತು ನಮ್ಮ ದೇಶದ ಸೇವೆಯನ್ನು ಮಾಡುತ್ತಿರುವ ಅವರಿಗೆ ನಮ್ಮ ಕಡೆಯಿಂದ ಅಭಿನಂದನೆ ಗಳನ್ನ ತಿಳಿಸಿದರು.

ಕೊರೆಯುವ ಚಳಿಯಲ್ಲಿ ನಮ್ಮನ್ನು ಕಾಯುತ್ತಾರೆ ತಮ್ಮ ಕುಟುಂಬ ಬಿಟ್ಟು ದೂರ ಇರುತ್ತಾರೆ ಅವರ್ ಬಗ್ಗೆ ಏನೇ ಹೇಳಿದರೂ ಎಸ್ಟ್ ಹೇಳಿದರು ಕಮ್ಮಿಯೇ

ಅವರೇ ನಮ್ಮ ರಿಯಲ ಹೀರೋಗಳು ಅಂತ ಹೇಳಿ ಅತ್ಯಂತ ಚಿಕ್ಕದಾಗಿ ತಮ್ಮ ಅಭಿನಂದನೆ ಗಳನ್ನ ಸಂತೋಷ್ ಜಾರಕಿಹೊಳಿ ಅವರು ಸೈನಿಕರಿಗೆ ತಿಳಿಸಿದ್ದಾರೆ


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ