Home / Uncategorized / ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರಾರಂಭವಾದ ಕೊವಿಡ್ ಸಭೆ

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರಾರಂಭವಾದ ಕೊವಿಡ್ ಸಭೆ

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶುಕ್ರವಾರ ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃμÁ್ಣದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್ ಪರಿಣಿತರು, ಸಚಿವರು, ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು.

ಈ ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಗೋವಿಂದ ಕಾರಜೋಳ, ಡಾ. ಕೆ. ಸುಧಾಕರ್, ಆರಗ ಜ್ಞಾನೇಂದ್ರ, ಬಿ.ಸಿ. ನಾಗೇಶ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಹಿಂದೂಗಳನ್ನು ರಕ್ಷಿಸುವ ಪಕ್ಷಗಳನ್ನು ಆಯ್ಕೆ ಮಾಡಿ: ದಿಲೀಪ ಪರಾಂಡೆ

Spread the love ಬೆಳಗಾವಿ: ‘ಕರ್ನಾಟಕ, ಪಶ್ಚಿಮ ಬಂಗಾಳ ಸೇರಿದಂತೆ ದೇಶದ ವಿವಿಧೆಡೆ ಅಧಿಕಾರದಲ್ಲಿರುವ ಬಿಜೆಪಿ ಹೊರತಾದ ಪಕ್ಷಗಳು, ಮುಸ್ಲಿಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ