ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊವಿಡ್ ಸಭೆಯಲ್ಲಿ ವೀಕೆಂಡ್ ಕಫ್ರ್ವೂವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಒಂದೇ ಬಾಕಿಯಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್ ತಜ್ಞರ, ಸಚಿವರ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಹಲವು ಸಚಿವರು ವೀಕೆಂಡ್ ಕಫ್ರ್ಯೂವನ್ನು ಜಾರಿ ಮಾಡದಂತೆ ಹಲವು ಸಚಿವರು ಸಿಎಂ ರನ್ನು ಕೇಳಿಕೊಂಡರು. ಈ ವೇಳೆ ಸಚಿವರ ಮಾತಿಗೆ ಸಹಮತ ವ್ಯಕ್ತಪಡಿಸಿದ ಸಿಎಂ ವೀಕೆಂಡ್ ಕಫ್ರ್ಯೂವನ್ನು ರದ್ದುಗೊಳಿಸಲು ನಿರ್ಧಾರ ತೆಗೆದುಕೊಂಡಿದ್ದಾರೆ.
Check Also
ನಿನ್ನ ಮಗನಿಂದ ಇಂಥ ಕಪ್ಪು ಚುಕ್ಕೆ ಬಂತು; ರೇವಣ್ಣ ಮೇಲೆ ಮುಗಿಬಿದ್ದ ಎಚ್ಡಿಡಿ, ಎಚ್ಡಿಕೆ
Spread the loveಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna …