Breaking News

ಸೀನಿಯರ್ ಆಫೀಸರ್ ಆದ್ರೂ ಅಷ್ಟು ಗೊತ್ತಾಗೋದಿಲ್ವಾ; ಐಜಿಪಿಗೆ ಗದರಿದ ಸಿಎಂ

Spread the love

ತುಮಕೂರು: ತ್ರಿವಿದ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಮೂರನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ ದಾಸೋಹ ದಿನಾಚರಣೆಗೆ ಚಾಲನೆ ನೀಡಿದರು. ಈ ವೇಳೆ ಜನ ಗುಂಪು ಸೇರಿದ್ದಕ್ಕೆ ಐಜಿಪಿ ಮೇಲೆ ಸಿಎಂ ಗದರಿದ ಪ್ರಸಂಗ ನಡೆದಿದೆ.

 

ಸಿದ್ದಂಗಂಗಾ ಮಠದ ಬಳಿ ಸಿಎಂ ಬೊಮ್ಮಾಯಿ ಕಾರು ಇಳಿಯುತ್ತಿದ್ದಂತೆ ಜನರು ಜಮಾವಣೆಗೊಂಡಿದ್ದಾರೆ. ಈ ವೇಳೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್, ಡಿವೈ ಎಸ್ ಪಿ ಶ್ರೀನಿವಾಸ್ ವಿರುದ್ಧ ಗರಂ ಆದ ಸಿಎಂ, ಜನರು ಸೇರದಂತೆ ಎಚ್ಚರ ವಹಿಸಿ ಎಂದು ಸೂಚಿಸಿದರು.

ಐಜಿಪಿ ಬಳಿ ಸೀನಿಯರ್ ಆಫೀಸರ್ ಆಗಿದ್ದೀಯಾ ಅಷ್ಟು ಗೊತ್ತಾಗೊಲ್ವಾ ನಿನಗೆ ಜನ ದೂರ ನಿಲ್ಲುವಂತೆ ಹೇಳು ಎಂದು ಏರುದ್ವನಿಯಲ್ಲಿ ಗುಡುಗಿದ್ದಾರೆ.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ