Breaking News

ತಿರುಪತಿಯಿಂದ ವಾಪಸ್ ಆಗ್ತಿದ್ದಾಗ ಭೀಕರ ಕಾರು ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

Spread the love

ಕೋಲಾರ: ಇಂದು ಬೆಳಗಿನ ಜಾವ ಕೋಲಾರದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಡ್ರೈವರ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

ಕೋಲಾರ ತಾಲೂಕಿನ ನೆರ್ನಹಳ್ಳಿ ಬಳಿ ದುರ್ಘಟನೆ ನಡೆದಿದೆ. ಬೆಂಗಳೂರು ಕೋಣನಕುಂಟೆ ಮೂಲದ ದೀಪಕ್ ಹಾಗೂ ಗಿರಿಜಮ್ಮ ಮೃತ ದುರ್ದೈವಿಗಳು. ಹರೀಶ್ ಹಾಗೂ ಸಾವಿತ್ರಿ ಎಂಬುವವರಿಗೆ ಗಾಯವಾಗಿದೆ. ತಿರುಪತಿಗೆ ಹೋಗಿ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ.


Spread the love

About Laxminews 24x7

Check Also

ಸರ್ಕಾರಿ ಕಟ್ಟಡಗಳಿಗೆ ಇಟ್ಟ ರಾಜಕಾರಣಿಗಳ ಹೆಸರು ತೆರವಿಗೆ ಹೈಕೋರ್ಟ್​ ಗಡುವು

Spread the loveದಾವಣಗೆರೆ: ಸರ್ಕಾರಿ ಕಟ್ಟಡ, ಸಭಾಂಗಣಗಳು, ರಸ್ತೆ, ಉದ್ಯಾನವನ ಹೀಗೆ ವಿವಿಧ ಸರ್ಕಾರಿ ಆಸ್ತಿಗಳ ಮೇಲೆ ಜನಪ್ರತಿನಿಧಿಗಳ ಹೆಸರು ನಾಮಕರಣಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ