Breaking News

ತಿರುಪತಿಯಿಂದ ವಾಪಸ್ ಆಗ್ತಿದ್ದಾಗ ಭೀಕರ ಕಾರು ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

Spread the love

ಕೋಲಾರ: ಇಂದು ಬೆಳಗಿನ ಜಾವ ಕೋಲಾರದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಡ್ರೈವರ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

ಕೋಲಾರ ತಾಲೂಕಿನ ನೆರ್ನಹಳ್ಳಿ ಬಳಿ ದುರ್ಘಟನೆ ನಡೆದಿದೆ. ಬೆಂಗಳೂರು ಕೋಣನಕುಂಟೆ ಮೂಲದ ದೀಪಕ್ ಹಾಗೂ ಗಿರಿಜಮ್ಮ ಮೃತ ದುರ್ದೈವಿಗಳು. ಹರೀಶ್ ಹಾಗೂ ಸಾವಿತ್ರಿ ಎಂಬುವವರಿಗೆ ಗಾಯವಾಗಿದೆ. ತಿರುಪತಿಗೆ ಹೋಗಿ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ