Breaking News

ಕಾಂಗ್ರೇಸ್ ಪಾದಯಾತ್ರೆಯಿಂದ ಕೊರೊನಾ ಹೆಚ್ಚಾಗಿದೆ: ಕೆ.ಎಸ ಈಶ್ವರಪ್ಪಾ ಆರೋಪ

Spread the love

ಕಾಂಗ್ರೇಸ್ ಪಾದಯಾತ್ರೆಯಿಂದ ಕೊರೊನಾ ಹೆಚ್ಚಾಗಿದೆ ಎಂದು ಶಿವಮೊಗ್ಗ ದಲ್ಲಿ ಕೆ.ಎಸ್ ಈಶ್ವರಪ್ಪಾ ಗಂಭೀರ ಆರೋಪ ಮಾಡಿದ್ದಾರೆ.ಹೌದು ಶಿವಮೊಗ್ಗದಲ್ಲಿ ಇಂದು ಕೆ.ಎಸ್ ಈಶ್ವರಪ್ಪಾ ಅವರು ಮಾತನಾಡಿ ಕಾಂಗ್ರೇಸ್ ಪಾದಯಾತ್ರೆಯಿಂದ ಕೊರೋನಾ ಹೆಚ್ಚಾಗಿದ್ದು, ಪಾದಯಾತ್ರೆ ಪ್ರಾರಂಭವಾಗುವ ಮೊದಲೇ ಕೆಎಸ್ ಈಶ್ವರಪ್ಪಾ ಅವರು ವಿಷಯದ ಕುರಿತಂತೆ ಪ್ರಸ್ತಾಪ ಮಾಡುತ್ತಿದ್ದರು. ಈ ಹಿನ್ನಲೆಯಲ್ಲಿ ಮಲ್ಲಿಕಾರ್ಜುನ ಕರಗೆ ಸೇರಿದಂತೆ ಹಲವಾರೂ ಕಾಂಗ್ರೇಸ್ ಮುಖಂಡರಿಗೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಕ್ಕೆ ಕೊರೊನಾ ಪಾಸಿಟಿವ್ ಬಂದಿದೆ ಎಂದರು.ಇದು ಖಂಡಿತ ರಾಜಕೀವಲ್ಲ, ಕೇವಲ ಆರೋಗ್ಯದ ದೃಷ್ಟಿಯಿಂದ ಕಾಂಗ್ರೇಸ್ ಪಾದಯಾತ್ರೆ ಬೇಡ ಎಂದು ಕೆಎಸ್ ಈಶ್ವರಪ್ಪಾ ಮೊದಲೇ ರಾಜಕೀಯ ಮುಖಂಡರಿಗೆ ಈ ವಿಷಯದ ಕುರಿತಂತೆ ಪ್ರಸ್ತಾಪ ನೀಡಿದ್ದರು ರಾಜಕೀಯ ದೃಷ್ಟಿಯಿಂದ ಪಾದಯಾತ್ರೆ ಮಾಡಿ ಈಗ ತಮ್ಮ ಆರೋಗ್ಯವನ್ನು ತಾವೇ ಹಾಳು ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ.


Spread the love

About Laxminews 24x7

Check Also

ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ.

Spread the love ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ. ವಿದೇಶ ಪ್ರವಾಸದಲ್ಲಿರುವ ಜನನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ