Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಕರ್ತವ್ಯ ನಿರತ ಪೋಲಿಸರು,ಆಶಾ ಅಂಗನವಾಡಿ ಕಾರ್ಯಕರ್ತೆಯರು,ಕಾರ್ಮಿಕರಿಗೆ ಅಲ್ಪೋಪಹಾರ ವ್ಯವಸ್ಥೆ

ಕರ್ತವ್ಯ ನಿರತ ಪೋಲಿಸರು,ಆಶಾ ಅಂಗನವಾಡಿ ಕಾರ್ಯಕರ್ತೆಯರು,ಕಾರ್ಮಿಕರಿಗೆ ಅಲ್ಪೋಪಹಾರ ವ್ಯವಸ್ಥೆ

Spread the love

ಗೋಕಾಕ ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ಭಾರತೀಯ ಕೃಷಿಕ ಸಮಾಜದ ದೇಶಾದ್ಯಂತ ಕೊರೋನ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಹಗಲಿರುಳು ಸೇವೆಯಲ್ಲಿ ತೊಡಗಿರುವ ಪೋಲಿಸರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು,ಮಲ್ಲಾಪೂರ ಪಿಜಿ ಪ.ಪಂ ಪೌರ ಕಾರ್ಮಿಕರಿಗೆ ಮುಂಜಾನೆಯ ಅಲ್ಪೋಪಹಾರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ಕೃಷಿಕ ಸಮಾಜ ರಾಜ್ಯ ಉಪಾಧ್ಯಕ್ಷ ಕೊಟ್ರೇಶ.ಕೆ.ಪಟ್ಟಣಶೆಟ್ಟಿ. ಕಾರ್ಯದರ್ಶಿ ಮಾರುತಿ ಸಿಂಗಾರಿ.ಕರ್ನಾಟಕ ನವ ನಿರ್ಮಾಣ ಸೇನೆಯ ತಾಲೂಕ ಉಪಾಧ್ಯಕ್ಷೆ ಸವಿತಾ ಪಟ್ಟಣಶೆಟ್ಟಿ. ಲಕ್ಷ್ಮೀ ಮಡಿವಾಳ. ಶಾರದಾ ಮಾನೆ.ಪ.ಪಂ.ಮುಖ್ಯಾಧಿಕಾರಿ ಕೆ.ಬಿ.ಪಾಟೀಲ. ಇನ್ನೂ ಅನೇಕರು ಹಾಜರಿದ್ದರು.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ