Breaking News

ಪಥ ಸಂಚಲನಕ್ಕೆ ಕನ್ನಡದಲ್ಲಿ ಕವಾಯತ್ತಿಗೆ ನಿದೇರ್ಶನ ನೀಡಿದ ಗೋಕಾಕ ಪಿಎಸ್ಐ ಕೆ. ವಾಲಿಕರ.

Spread the love

ಗೋಕಾಕ : ಪ್ರಥಮ ಬಾರಿಗೆ ಸ್ಥಳೀಯ ಶಹರ ಪೊಲೀಸ್ ಠಾಣೆಯ ಪಿಎಸ್ಐ ಕೆ.ವಾಲಿಕರ ಅವರು ಪಥ ಸಂಚಲನಕ್ಕೆ ಕನ್ನಡದಲ್ಲಿ ಕವಾಯತ್ತಿಗೆ ನಿರ್ದೇಶನ ನೀಡಿ ಎಲ್ಲರ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಧ್ಯಮ ಪ್ರತಿನಿಧಿಗಳು ಪಿಎಸ್ಐ ಕೆ.ವಾಲಿಕರ ಅವರಿಗೆ ಸತ್ಕರಿಸಿ ,ಗೌರವಿಸಿದರು.

 

ಈ ಸಂದರ್ಭದಲ್ಲಿ ಕರವೇ ಮುಖಂಡ ಬಸವರಾಜ ಖಾನಪ್ಪನವರ , ಸಾದಿಕ ಹಲ್ಯಾಳ ,ಮಹಾನಿಂಗ ಕೆಂಚನ್ನವರ ಜಾಪರ ಶಾಬಾಶಖಾನ, ಬಸವರಾಜ ದೇಶನೂರ, ಜೇಮ್ಸ ವರ್ಗಿಸ, ಉಪಸ್ಥಿತರಿದ್ದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ