Breaking News

ನೂತನವಾಗಿ ಆಯ್ಕೆಯಾದ ತಾಲೂಕಿನ ಪಿಎಸ್‌ಐ ಗಳಿಗೆ ಸನ್ಮಾನ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ

Spread the love

ಗೋಕಾಕ  ನಗರದ ಸಾಹುಕಾರ ಗೃಹ ಕಛೇರಿಯಲ್ಲಿ ಇಂದು 2021. 22ನೇ ಸಾಲಿನ ಪಿಎಸ್‌ಐ ಹುದ್ದೆಗೆ ಆಯ್ಕೆಯಾದ ಗೋಕಾಕ ತಾಲೂಕಿನ ಶಿವಾಪೂರ.ಕೊ ಗ್ರಾಮದ

ಕು.ಕಿರಣ ಬಸಗೌಡ ಪಾಟೀಲಘಟಪ್ರಭಾ ಪಟ್ಟಣದ ಕು.ಚೈತ್ರಾ ಹಣಮಂತ ಗಿಡುರಮಮದಾಪೂರ ಗ್ರಾಮದ ಕು.ಕೀರ್ತಿ ನಿಂಗಪ್ಪ ಕಮತ ಇವರಿಗೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸನ್ಮಾನಿಸಿ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು, ಈ ಸಂದರ್ಭದಲ್ಲಿ ಭೀಮನಗೌಡ ಪೋಲೀಸಗೌಡರ,ಟಿ.ಆರ್ ಕಾಗಲ್,ಮಡ್ಡೆಪ್ಪ ತೋಳಿನವರ,ಬಿಇಓ ಜಿ.ಬಿ ಬಳಗಾರ,ಸುರೇಶ ಸನದಿ, ಲಕ್ಷ್ಮೀಕಾಂತ

ಎತ್ತಿನಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ