Breaking News

ಧಾರವಾಡ | ಡಿಕ್ಕಿ: ಜಿಲ್ಲಾ ಆಸ್ಪತ್ರೆಯ ಇಬ್ಬರು ನೌಕರರು ಸಾವು

Spread the love

ಕಲಘಟಗಿ: ತಾಲ್ಲೂಕಿನ ತಂಬೂರ ಕ್ರಾಸ್ ಬಳಿ ಹುಬ್ಬಳ್ಳಿ- ಕಾರವಾರ ರಾಷ್ಟೀಯ ಹೆದ್ದಾರಿಯಲ್ಲಿ ಭಾನುವಾರ ನಡೆದ ಲಾರಿ, ಬೈಕ್‌ ಡಿಕ್ಕಿಯಲ್ಲಿ ಬೈಕ್‌ ಸವಾರರಾದ ಧಾರವಾಡ ಜಿಲ್ಲಾ ಆಸ್ಪತ್ರೆಯ ಇಬ್ಬರು ನೌಕರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 

ನೂರಅಹ್ಮದ್ ಬೆಳಗಾಮ್ (38) ಹಾಗೂ ಜಾವಿದ್ ಪಠಾಣ್ (42) ಮೃತರು.

ಲಾರಿ ಚಾಲಕನ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ