Breaking News

ಮನಸ್ಸಿನ ಮೇಲೆ ಹತೋಟಿ ಸಾಧಿಸಲು ಪ್ರಕೃತಿ ಚಿಕಿತ್ಸಾ ವಿಧಾನ ಅತ್ಯಂತ ಅನುಕೂಲಕಾರಿ : ಡಾ.ಡಿ.ವೀರೇಂದ್ರ ಹೆಗ್ಗಡೆ

Spread the love

ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿನ ಚಿಕಿತ್ಸೆಯಿಂದಾಗಿ ದೇಹಕ್ಕೆ ಹಾಗೂ ಆತ್ಮಕ್ಕೆ ರಕ್ಷಣೆಯೊಂದಿಗೆ ಸಂಸ್ಕಾರ ನೀಡಲಾಗುತ್ತದೆ. ಆಸೆ, ಕಾಮನೆಗಳು ನಿಯಂತ್ರಣಕ್ಕೆ ಬರುತ್ತವೆ. ಸುಧೃಡ ವ್ಯಕ್ತಿತ್ವ ನಮ್ಮದಾಗುತ್ತದೆ – ಡಾ. ಹೆಗ್ಗಡೆ

ಮುಂಜಾನೆಯಿಂದ ಸಂಜೆಯವರೆಗೆ ನಡೆದ ಶಿಬಿರದಲ್ಲಿ ಪತ್ರಕರ್ತರಿಗೆ ಮಸಾಜ್, ಫಸಿಯೋತೆರಪಿ ಮೊದಲಾದ ನ್ಯಾಚುರೋಪತಿ ಚಿಕಿತ್ಸೆಗಳನ್ನು ನೀಡಲಾಯಿತಲ್ಲದೆ, ಆಸ್ಪತ್ರೆಯ ವಿವಿಧ ವಿಭಾಗಗಳ ವೀಕ್ಷಣೆ, ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರ, ಧ್ಯಾನ, ಯೋಗವನ್ನು ಪರಿಚಯಿಸಲಾಯಿತು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ