Breaking News

ರಾಜಕೀಯ ದುರುದ್ದೇಶ ಪ್ರೇರಿತ ಸಿಡಿ ಪ್ರಕರಣ ಸಾಹುಕಾರ ರಮೇಶ ಜಾರಕಿಹೊಳಿ ಆರೋಪ ಮುಕ್ತ.!!

Spread the love

ರಾಜಕೀಯ ಪ್ರೇರಿತ ಸಿಡಿ ಪ್ರಕರಣ ಸಾಹುಕಾರ ಕ್ಲೀನ್ ಚೀಟ್.ರಾಜಕೀಯ ದುರುದ್ದೇಶ ದಿಂದ ಆರೋಪ ಮಾಡಲಾದ ಸಿಡಿ ಪ್ರಕರಣದ ಸುಳಿಯಿಂದ ಹೊರಗಡೆ

ಬಂದ ಶಾಸಕರಾದ ರಮೇಶ ಜಾರಕಿಹೊಳಿ ಆರೋಪದಿಂದ ಮುಕ್ತ ಮುಕ್ತ. ಸುಧೀರ್ಘ ಎಂಟು ತಿಂಗಳ ಕಾಲ ನ್ಯಾಯಾಲಯದಲ್ಲಿ ನಡೆದ ಹೋರಾಟ.ಪ್ರಕರಣದಲ್ಲಿ ಸಾಕ್ಷಾಧಾರ ಕೊರತೆ ಹಿನ್ನೆಲೆ ನ್ಯಾಯ ದೇವತೆ ಸಾಹುಕಾರ ರಮೇಶ ಜಾರಕಿಹೊಳಿ ಅವರಿಗೆ ಕ್ಲೀನ್ ಚೀಟ್ ನೀಡಿದೆ.ಎಸ್.ಐ.ಟಿ ಅಂತಿಮ ವರದಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಸಂಪೂರ್ಣ ತನಿಖೆಯನ್ನು ಪರಿಗಣಿಸಿ ಎಸ್.ಐ.ಟಿ. ಬಿ-ರಿಪೋರ್ಟ್ ಹಾಕಿರುವ ಕುರಿತು ಉಲ್ಲೇಖಸಿ ಕೆಳನ್ಯಾಯಾಲಯದಲ್ಲಿ ಅಂತಿಮ ವರದಿ ಸಲ್ಲಿಸಲು

ಅನುಮತಿ ನೀಡುವ ಮೂಲಕ ಹೈ ಕೋರ್ಟ್ ಸಿ.ಡಿ ಪ್ರಕರಣದಲ್ಲಿ ಶಾಸಕರಾದ

ರಮೇಶ ಜಾರಕಿಹೊಳಿ ಅವರಿಗೆ ಬಿಗ್ ರಿಲೀಫ್ ನೀಡಿದೆ..


Spread the love

About Laxminews 24x7

Check Also

ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್‌ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ ಕಾಮಗಾರಿಗೆ ಶಾಸಕ ರಾಜು ಕಾಗೆ ಪೂಜೆ ನೆರವೇರಿಸಿದರು.

Spread the love ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್‌ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ