Home / ರಾಜಕೀಯ / ಪದ್ಮಶ್ರೀ ಪುರಸ್ಕೃತ ಸೂಫಿಸಂತ ಇಬ್ರಾಹಿಂ ಸುತಾರ ನಿಧನ ಸಂತಾಪ ಸೂಚಿಸಿದ ಸಂತೋಷ್ ಜಾರಕಿಹೊಳಿ

ಪದ್ಮಶ್ರೀ ಪುರಸ್ಕೃತ ಸೂಫಿಸಂತ ಇಬ್ರಾಹಿಂ ಸುತಾರ ನಿಧನ ಸಂತಾಪ ಸೂಚಿಸಿದ ಸಂತೋಷ್ ಜಾರಕಿಹೊಳಿ

Spread the love

ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ್(Ibrahim Sutar) ಇಂದು ಬೆಳಿಗ್ಗೆ 6.30ಕ್ಕೆ ಹೃದಯಾಘಾತದಿಂದ(Heart attack) ಮೃತಪಟ್ಟಿದ್ದಾರೆ. ಬಾಗಲಕೋಟೆ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಹೃದಯಾಘಾತದಿಂದ ಪದ್ಮಶ್ರೀ(padma shri) ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ್(76) ನಿಧನರಾಗಿದ್ದಾರೆ.

ಇಬ್ರಾಹಿಂ ಸುತಾರ್ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಮೂರ್ತಿಯಾಗಿದ್ದರು. ಪ್ರವಚನಕ್ಕೆ ಹೆಸರಾಗಿದ್ದರು. ಅಲ್ಲದೇ ಬಣವಣ್ಣನವರ ಅನುಯಾಯಿಗಳಾಗಿದ್ದು, ಬಸವಣ್ಣನವರ ವಚನಗಳನ್ನು ಹೇಳುತ್ತಿದ್ದರು.

ಇಂದು ಬೆಳಿಗ್ಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ತಲುಪಿಸುವ ಮಾರ್ಗದಲ್ಲಿ ಸೂಫಿಸಂತ ಇಬ್ರಾಹಿಂ ಸುತಾರ್ ಕೊನೆಯುಸಿರೆಳೆದಿದ್ದಾರೆ.

ಪದ್ಮಶ್ರೀ ಪುರಸ್ಕೃತ ಸೂಫಿಸಂತ ಇಬ್ರಾಹಿಂ ಸುತಾರ ನಿಧನ ಸಂತಾಪ ಸೂಚಿಸಿದ ಸಂತೋಷ್ ಜಾರಕಿಹೊಳಿ


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ