Breaking News

ಹಿಜಾಬ್​ ವಿವಾದ: ಆ ತಾಯಿ ಸರಸ್ವತಿ ಎಲ್ಲರಿಗೂ ಒಳ್ಳೆ ಬುದ್ದಿಕೊಡಲಿ.. ಅವಳು ತಾರತಮ್ಯ ಮಾಡೋದಿಲ್ಲ ಎಂದ ರಾಹುಲ್​ ಗಾಂಧಿ!

Spread the love

ನವದೆಹಲಿ: ಮಹಿಳಾ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಮೂರು ವಾರ ಕಳೆದರೂ ಅಂತ್ಯಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಹಿಜಾಬ್ ಧರಿಸುವುದು ತಮ್ಮ ಹಕ್ಕು ಎಂದು ವಿದ್ಯಾರ್ಥಿನಿಯರು ಹೇಳಿದರೆ, ಮತ್ತೊಂದೆಡೆ ಕಾಲೇಜು ಆಡಳಿತ ಮಂಡಳಿಯು ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ.

ಈ ವಿಚಾರ ಈಗ ರಾಷ್ಟ್ರೀಯ ವಿವಾದವಾಗಿ ಮಾರ್ಪಟ್ಟಿದೆ. ಈ ನಡುವೆ ಹಿಜಾಬ್​ ಬಗ್ಗೆ ರಾಹುಲ್​ ಗಾಂಧಿ ಟ್ವೀಟ್​ ಮಾಡಿ, ಮಾ ಸರಸ್ವತಿ ಎಲ್ಲರಿಗೂ ಬುದ್ಧಿಕೊಡಲಿ, ಆ ತಾಯಿ ಯಾರನ್ನೂ ಭೇದ ಭಾವ ಮಾಡುವುದಿಲ್ಲ ಎಂದು ನಾನು ನಂಬಿದ್ದೇನೆ ಎಂದಿದ್ದಾರೆ.


Spread the love

About Laxminews 24x7

Check Also

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

Spread the love ವಿಜಯಪುರ: ಜಿಲ್ಲೆಯಲ್ಲಿ ಚಡಚಣ (Chadachana) ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ