Breaking News

ಹಿಜಾಬ್​ ವಿವಾದ: ಆ ತಾಯಿ ಸರಸ್ವತಿ ಎಲ್ಲರಿಗೂ ಒಳ್ಳೆ ಬುದ್ದಿಕೊಡಲಿ.. ಅವಳು ತಾರತಮ್ಯ ಮಾಡೋದಿಲ್ಲ ಎಂದ ರಾಹುಲ್​ ಗಾಂಧಿ!

Spread the love

ನವದೆಹಲಿ: ಮಹಿಳಾ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಮೂರು ವಾರ ಕಳೆದರೂ ಅಂತ್ಯಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಹಿಜಾಬ್ ಧರಿಸುವುದು ತಮ್ಮ ಹಕ್ಕು ಎಂದು ವಿದ್ಯಾರ್ಥಿನಿಯರು ಹೇಳಿದರೆ, ಮತ್ತೊಂದೆಡೆ ಕಾಲೇಜು ಆಡಳಿತ ಮಂಡಳಿಯು ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ.

ಈ ವಿಚಾರ ಈಗ ರಾಷ್ಟ್ರೀಯ ವಿವಾದವಾಗಿ ಮಾರ್ಪಟ್ಟಿದೆ. ಈ ನಡುವೆ ಹಿಜಾಬ್​ ಬಗ್ಗೆ ರಾಹುಲ್​ ಗಾಂಧಿ ಟ್ವೀಟ್​ ಮಾಡಿ, ಮಾ ಸರಸ್ವತಿ ಎಲ್ಲರಿಗೂ ಬುದ್ಧಿಕೊಡಲಿ, ಆ ತಾಯಿ ಯಾರನ್ನೂ ಭೇದ ಭಾವ ಮಾಡುವುದಿಲ್ಲ ಎಂದು ನಾನು ನಂಬಿದ್ದೇನೆ ಎಂದಿದ್ದಾರೆ.


Spread the love

About Laxminews 24x7

Check Also

ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..!

Spread the loveಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! ಉತ್ತರ ಪ್ರದೇಶದ ಬದೋಹಿಯಲ್ಲೊಂದು ಪುಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ