Breaking News

ಉದ್ಯಾನವನದಲ್ಲಿದ್ದ ಡಾ.ರಾಜ್ ಕುಮಾರ್ ಕಂಚಿನ ಪ್ರತಿಮೆ ನಾಪತ್ತೆ..!

Spread the love

ಬೆಂಗಳೂರು: ನಗರದ ಲುಂಬಿನಿ ಗಾರ್ಡನ್​​ನಲ್ಲಿದ್ದ ವರನಟ ಡಾ.ರಾಜ್ ಕುಮಾರ್ ಪುತ್ಥಳಿಯನ್ನ ಕಳ್ಳರು ಕದ್ದೊಯ್ದಿದ್ದಾರೆ.

ಎರಡು ದಿನಗಳ ಹಿಂದೆ ಕಂಚಿನ ಪ್ರತಿಮೆಯನ್ನ ಕಳ್ಳತನ ಮಾಡಲಾಗಿದೆ. ಈ ಸಂಬಂಧ ಅರಣ್ಯಾಧಿಕಾರಿ ಯೋಗೇಶ್ ಅನ್ನೋರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಇಬ್ಬರು ಶಂಕಿತ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.


Spread the love

About Laxminews 24x7

Check Also

ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ವಿಜಯೇಂದ್ರ ವಿಡಿಯೋ ಕಾಲ್

Spread the loveಬೆಂಗಳೂರು: ಅಮೆರಿಕ, ಇಸ್ರೇಲ್ – ಇರಾನ್ ಯುದ್ಧ  ನಡೆಯುತ್ತಿರುವ ಸಂದರ್ಭದಲ್ಲಿ ದುಬೈಯಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ