Breaking News

ನೀವು ಸಿಧು ಹೃದಯ ಕತ್ತರಿಸಿ ನೋಡಿ ರಕ್ತ ಬರುತ್ತೆ, ಪಂಜಾಬ್​​ ಬರುತ್ತೆ.. ರಾಹುಲ್​​ ಗಾಂಧಿ ​​

Spread the love

ಎಐಸಿಸಿ ವರಿಷ್ಠ ರಾಹುಲ್​​ ಗಾಂಧಿಯವರು ಪಂಜಾಬ್​​​​ ಕಾಂಗ್ರೆಸ್ ಸಿಎಂ​​ ಅಭ್ಯರ್ಥಿಯನ್ನಾಗಿ ಚರಣ್​​ಜೀತ್ ಸಿಂಗ್ ಚನ್ನಿಯವರನ್ನು ಘೋಷಿಸಿದ್ದಾರೆ. ಈ ಮೂಲಕ ರಾಹುಲ್​ ಗಾಂಧಿಯವರು ಈ ಬಾರಿ ಸಿಎಂ ಆಗಬೇಕು ಎಂದಿದ್ದ ಪಂಜಾಬ್​​​ ಕಾಂಗ್ರೆಸ್​ ಅಧ್ಯಕ್ಷ ನವಜೋತ್​​ ಸಿಂಗ್​ ಸಿಧು ಅವರಿಗೆ ಶಾಕ್​​ ನೀಡಿದ್ದಾರೆ.

ಇನ್ನು, ಸಿಎಂ ಅಭ್ಯರ್ಥಿ ಅನೌನ್ಸ್​ ಮಾಡಿದ ಬಳಿಕ ಮಾತಾಡಿದ ರಾಹುಲ್​ ಗಾಂಧಿಯವರು, ಪಂಜಾಬ್​ ಕಾಂಗ್ರೆಸ್​​ನಲ್ಲಿ ನಾಯಕರಿಗೇನು ಕೊರತೆ ಇಲ್ಲ ಎಂದಿದ್ದರು. ಚನ್ನಿ, ನವಜೋತ್​ ಸಿಂಗ್​​​ ಸಿಧು ಕೂಡ ಹೋರಾಟಗಳ ಮೂಲಕವೇ ಬಂದವರು ಎಂದು ಹೇಳಿದರು.


Spread the love

About Laxminews 24x7

Check Also

ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ ತನ್ನ 50ನೇ ಮಾಸಿಕ ಸಭೆಯನ್ನು ಅದ್ಧೂರಿಯಾಗಿ ಆಚರಿಸಿತು..

Spread the love ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ