Breaking News

ಮುಸ್ಲಿಮರ ಢಾಬಾದಲ್ಲಿ ಬಸ್‌ ನಿಲ್ಲಿಸುವ ಚಾಲಕರಿಗೆ ಹಿಂದುತ್ವ ಸಂಘಟನೆಗಳಿಂದ ಬೆದರಿಕೆ

Spread the love

ಗುಜರಾತಿನಲ್ಲಿ ಮುಸ್ಲಿಮರ ವಿರುದ್ಧ ವ್ಯಾಪಕವಾಗಿ ಹೆಚ್ಚುತ್ತಿರುವ ಜನಾಂಗೀಯ ಧ್ವೇಷವು ಅಲ್ಪಸಂಖ್ಯಾತರನ್ನು ಆತಂಕಕ್ಕೆ ದೂಡಿವೆ. ಹೈವೇಗಳಲ್ಲಿರುವ ಮುಸ್ಲಿಮರ ಮಾಲಕತ್ವದ ಸ್ನಾಕ್‌ ಅಂಗಡಿಗಳಲ್ಲಿ, ಢಾಬಾಗಳಲ್ಲಿ ಬಸ್ಸುಗಳನ್ನು ನಿಲ್ಲಿಸುವುದು ಕಂಡು ಬಂದರೆ ಮಾಹಿತಿ ನೀಡುವಂತೆ ಅಂತರಾಷ್ಟ್ರೀಯ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಪ್ರಚಾರ ಮಾಡುತ್ತಿರುವುದರಿಂದ ಸಣ್ಣಪುಟ್ಟ ಢಾಬಾಗಳನ್ನು, ರೆಸ್ಟೋರೆಂಟ್‌ಗಳನ್ನು ಹೊಂದಿರುವ ಮುಸ್ಲಿಮರು ಭಯಭೀತಗೊಂಡಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ