Breaking News

ಕುಚಿಕು ಗೆಳೆಯರಾದ ಬಡೇಮಿಯಾ-ಛೋಟೇಮಿಯಾ..?

Spread the love

ಸಿಎಂ ಇಬ್ರಾಹಿಂ ರೆಬೆಲ್ ಆಗಿರೋ ವಿಚಾರ ಕಾಂಗ್ರೆಸ್​​ನಲ್ಲಿ ಹೊಸ ಚರ್ಚೆ, ಆತಂಕ ಹುಟ್ಟುಹಾಕಿತ್ತು. ಇಬ್ರಾಹಿಂ ಮನವೊಲಿಕೆಗೂ ಕಸರತ್ತು ಶುರುವಾಗಿತ್ತು. ಇದು ಈಗಲೂ ನಡೆಯುತ್ತಲೇ ಇದೆ. ಇದರ ಭಾಗವಾಗಿ ನಿನ್ನೆ ಹುಬ್ಬಳ್ಳಿಯಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಸಿ.ಎಂ ಇಬ್ರಾಹಿಂರನ್ನ ಭೇಟಿ ಮಾಡಿದ್ದಾರೆ. ಕೆಲ ಕಾಲ ಸೀಕ್ರೆಟ್ ಚರ್ಚೆಯನ್ನ ನಡೆಸಿರೋದು ಕುತೂಹಲಕ್ಕೆ ಕಾರಣವಾಗಿದೆ.

ಭೇಟಿಯ ವೇಳೆ ಬಡೇ ಮಿಯಾಗೆ ಛೋಟೇ ಮಿಯಾ ಐಸ್​ಕ್ರೀಂ ತಿನ್ನಿಸಿದ್ದಾರೆ. ಸಿ.ಎಂ. ಇಬ್ರಾಹಿಂ ಬಾಯಿಗೆ ಖುದ್ದು, ಜಮೀರ್ ಐಸ್​ ಇಟ್ಟಿದ್ದಾರೆ. ಈ ಭೇಟಿ ರಾಜಕೀಯವಾಗಿ ಮಾತಿನ ಮಲ್ಲನ ಮನಸ್ಸು ಕರಗಿಸುತ್ತಾ ಅನ್ನೋ ಚರ್ಚೆ ಶುರುವಾಗಿದೆ. ಪಕ್ಷವನ್ನ ಗಟ್ಟಿಗೊಳಿಸೋ ನಿಟ್ಟಿನಲ್ಲೂ ಉಭಯ ನಾಯಕರ ಮಾತುಕತೆ ನಡೆದಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ