Breaking News

ಪ್ರಾಣಿ, ಪಕ್ಷಿ ಪ್ರಿಯ ದರ್ಶನ್‌ಗೆ ಸಿಕ್ಕಿತು ವಿಶೇಷ ಬರ್ತ್‌ ಡೇ ಗಿಫ್ಟ್‌!

Spread the love

ಮೈಸೂರು: ಪ್ರಾಣಿ, ಪಕ್ಷಿಗಳು ಎಂದರೆ ದರ್ಶನ್‌ಗೆ ಎಲ್ಲಿಲ್ಲದ ಪ್ರೀತಿ. ಆ ಪ್ರೀತಿಗೆ ಗೌರವ ಸೂಚಿಸುವ ಸಲುವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರವು ದರ್ಶನ್‌ ಅವರನ್ನು ಅಧಿಕೃತ ರಾಯಭಾರಿಯನ್ನಾಗಿ ನೇಮಕ ಮಾಡಿಕೊಂಡಿದೆ.
ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಅವರ ಹುಟ್ಟುಹಬ್ಬದ ಅಂಗವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಎಲ್‌.ಆರ್‌.

ಮಹದೇವಸ್ವಾಮಿ ಅವರು ಭೇಟಿ ಮಾಡಿ ಈ ವಿಚಾರ ತಿಳಿಸಿದ್ದಾರೆ. ಹುಟ್ಟುಹಬ್ಬಕ್ಕೆ ಮೃಗಾಲಯ ಪ್ರಾಧಿಕಾರದ ವತಿಯಿಂದ ಶುಭಾಶಯ ಕೋರುವುದರ ಜೊತೆಗೆ ದರ್ಶನ್‌ ಅವರಿಗೆ ಒಳ್ಳೆಯ ಗೌರವ ಒದಗಿಸಲಾಗಿದೆ ಎಂದು ಹಲವಾರು ದರ್ಶನ್‌ ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ