Breaking News

ನಾನು ರಾಷ್ಟ್ರ ಭಕ್ತ, ಡಿಕೆಶಿ ರಾಜಿನಾಮೆ ಕೊಡಲಿ: ಈಶ್ವರಪ್ಪ

Spread the love

ಬೆಂಗಳೂರು: ರಾಷ್ಟ್ರಧ್ವಜ ಇಲ್ಲದೇ ಇರುವುದನ್ನು ಇದೆ ಎಂದು ಹೇಳಿ ಸಮಸ್ಯೆ ಸೃಷ್ಟಿಸಿದವರು ಡಿ.ಕೆ ಶಿವಕುಮಾರ್, ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ ಡಿಕಿಶಿ ರಾಜೀನಾಮೆ ಕೊಡಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿ, ಯಾರು ರಾಷ್ಟ್ರದ್ರೋಹ ಮಾಡಿದ್ದಾರೋ ಅವರು ರಾಜೀನಾಮೆ ಕೊಡಲಿ. ಹೀಗಾಗಿ ಡಿಕೆಶಿಯೇ ರಾಜೀನಾಮೆ ಕೊಡಲಿ ನಾನು ರಾಷ್ಟ್ರಭಕ್ತ ಎಂದರು.

ತಿರಂಗ ಯಾತ್ರೆ ಮಾಡಿದವನು ನಾನು, ತುರ್ತುಪರಿಸ್ಥಿತಿ ವೇಳೆ ಜೈಲಿಗೆ ಹೋಗಿ ಬಂದವನು ನಾನು. ಕೆಂಪುಕೋಟೆಯಲ್ಲಿ ಕೇಸರಿ ಧ್ವಜ 300ರಿಂದ 500 ವರ್ಷದಲ್ಲಿ ಹಾರಿಸಬಹುದು ಎಂದು ಹೇಳಿದ್ದೀವಿ ಅಷ್ಟೇ ಎಂದು ಹೇಳಿದ್ದಾರೆ.

 


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ