Breaking News

ಶ್ರೀಶಿವಭೋದರಂಗ ಸ್ವಾಮೀಜಿಯ ಕುಟುಂಬದವರಿಗೆ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಸಂತಾಪ ಸಲ್ಲಿಸಿದರು.

Spread the love

ಮೂಡಲಗಿ: ಭಾನುವಾರ ದೇಹ ತ್ಯಾಗ ಮಾಡಿರುವ ಇಲ್ಲಿಯ ಶ್ರೀಪಾದಬೋಧ ಪೀಠದ ಪೀಠಾಧಿಪತಿ ಶ್ರೀಶಿವಭೋದರಂಗ ಸ್ವಾಮೀಜಿಯ ಕುಟುಂಬದವರಿಗೆ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಸಂತಾಪ ಸಲ್ಲಿಸಿದರು. ಬುಧವಾರ ಶಿವಬೋಧರಂಗ ಮಠಕ್ಕೆ ಭೇಟಿ ನೀಡಿ ಅಮೃತಬೋಧ ಸ್ವಾಮೀಜಿ ಮತ್ತು ಶ್ರೀಧರ ಸ್ವಾಮೀಜಿಗಳಿಗೆ ಸಾಂತ್ವನ ತಿಳಿಸಿ ಮಾತನಾಡಿದ ಅವರು ‘ಪೂಜ್ಯರು ಮೂಡಲಗಿ ಭಾಗದ ಆಧ್ಯಾತ್ಮಿಕ ಶಕ್ತಿಯಾಗಿದ್ದರು. ಪೂಜ್ಯರ ಅಗಲಿಕೆಯಿಂದ ನಾಡಿನ ಭಕ್ತರಿಗೆ ಅಪಾರ ನಷ್ಟವಾಗಿದೆ’ ಎಂದರು.

ಆರ್.ಪಿ. ಸೋನವಾಲಕರ, ಮಲ್ಲಿಕಾರ್ಜುನ ಕಬ್ಬೂರ, ಪ್ರಕಾಶ ಬಾಗೇವಾಡಿ, ಪುರಸಭೆ ಸದಸ್ಯರು ಇದ್ದರು.


Spread the love

About Laxminews 24x7

Check Also

ಬೆಳಗಾವಿ ಜೆಎನ್‌ಎಂಸಿ ಆವರಣದಲ್ಲಿ ತಂಬಾಕು ನಿಯಂತ್ರಣ ಕೋಶದ ‘ಸರ್ಜಿಕಲ್ ಸ್ಟ್ರೈಕ್’: 40 ಪ್ರಕರಣ ದಾಖಲು!

Spread the loveಬೆಳಗಾವಿಯ ಜೆಎನ್‌ಎಂಸಿ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ಜಂಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ