Breaking News

ಈಶ್ವರಪ್ಪ ಹೇಳಿಕೆ, ಇಡೀ ಪಕ್ಷದ ಹೇಳಿಕೆ: ಮಾಜಿ ಸಚಿವ ಯು.ಟಿ ಖಾದರ್

Spread the love

ಬೆಂಗಳೂರು: ಭಾರತ ದೇಶದ ಧ್ವಜಕ್ಕೆ ಮಾಡಿದ ಅವಮಾನ, ದೇಶಕ್ಕೆ ಮಾಡಿದ ಅವಮಾನ, ರಾಜೀನಾಮೆ ಬಗ್ಗೆ ಬಿಜೆಪಿ ನಾಯಕರು ಕ್ರಮ ಕೈಗೊಳ್ಳದೇ ಇದ್ದರೆ, ಅದು ಇಡೀ ದೇಶಕ್ಕೆ ಗೊತ್ತಾಗುತ್ತದೆ, ಆಗ ಈಶ್ವರಪ್ಪ ಹೇಳಿಕೆ, ಇಡೀ ಪಕ್ಷದ ಹೇಳಿಕೆ ಆಗುತ್ತದೆ ಎಂದು ಮಾಜಿ ಸಚಿವ ಯು ಟಿ ಖಾದರ್ ಕಿಡಿಕಾರಿದ್ದಾರೆ.

 

ಕಾಂಗ್ರೆಸ್ ನಾಯಕರಿಂದ ಆಹೋರಾತ್ರಿ ಧರಣಿ ವಿಚಾರವಾಗಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಇದರ ಬಗ್ಗೆ ಇನ್ನೂ ಹೋರಾಟ ಮುಂದುವರೆಸುತ್ತೇವೆ. ಸ್ಪೀಕರ್ ಅಧಿವೇಶನ ಮುಂದಕ್ಕೆ ಹಾಕಿದರೆ, ಜನರ ಮುಂದೆ ಹೋಗುತ್ತೇವೆ ಎಂದರು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ