Breaking News

ಹಿಜಾಬ್ ವಿವಾದ : ಮತ್ತೆ ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ

Spread the love

ಹಿಜಾಬ್ ವಿವಾದ ಕುರಿತು 8ನೇ ದಿನವಾದ ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ , ಮತ್ತೆ ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ.

ತ್ರಿಸದಸ್ಯ ಪೂರ್ಣ ಪೀಠದ ಮುಂದೆ ಇಂದು ಕೂಡ ಅಡ್ವಕೇಟ್ ಜನರಲ್ ಸರ್ಕಾರದ ಪರ ವಾದವನ್ನು ಮಂಡಿಸಿದರು.

ಈ ಬಳಿಕ ಮಧ್ಯಂತರ ಆದೇಶದ ಸ್ಪಷ್ಟೀಕರಣಗಳನ್ನು ಕೋರುವ ಅರ್ಜಿಗಳನ್ನು ನಾಳೆ ತೆಗೆದುಕೊಳ್ಳುವುದಾಗಿ ಪೀಠ ಹೇಳಿತು. ಈ ಮೂಲಕ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ.


Spread the love

About Laxminews 24x7

Check Also

ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಆನಂದ್ ನಗರದಲ್ಲಿ ೩೦ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎನ್.ಸಿ.ಡಿ.ಎಫ್.ಐ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ ಕೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ