Breaking News

ಹಿಜಾಬ್ ವಿವಾದ : ಮತ್ತೆ ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ

Spread the love

ಹಿಜಾಬ್ ವಿವಾದ ಕುರಿತು 8ನೇ ದಿನವಾದ ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ , ಮತ್ತೆ ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ.

ತ್ರಿಸದಸ್ಯ ಪೂರ್ಣ ಪೀಠದ ಮುಂದೆ ಇಂದು ಕೂಡ ಅಡ್ವಕೇಟ್ ಜನರಲ್ ಸರ್ಕಾರದ ಪರ ವಾದವನ್ನು ಮಂಡಿಸಿದರು.

ಈ ಬಳಿಕ ಮಧ್ಯಂತರ ಆದೇಶದ ಸ್ಪಷ್ಟೀಕರಣಗಳನ್ನು ಕೋರುವ ಅರ್ಜಿಗಳನ್ನು ನಾಳೆ ತೆಗೆದುಕೊಳ್ಳುವುದಾಗಿ ಪೀಠ ಹೇಳಿತು. ಈ ಮೂಲಕ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ