Breaking News

ದಾವಣಗೆರೆ ಮಹಾಪೌರರಾಗಿ ಜಯಮ್ಮ ಗೋಪಿನಾಥ; ಉಪಮಹಾಪೌರರಾಗಿ ಗಾಯತ್ರಿ ಖಂಡೋಜಿರಾವ್ ಆಯ್ಕೆ

Spread the love

ದಾವಣಗೆರೆ ಮಹಾನಗರ ಪಾಲಿಕೆ ಮಹಾಪೌರರಾಗಿ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ.
ಬದಲಾದ ಕೊನೆ ಕ್ಷಣದ ರಾಜಕೀಯ ಸನ್ನಿವೇಶದಲ್ಲಿ ಜಯಮ್ಮ ಗೋಪಿನಾಥ್ ಮಹಾಪೌರರಾಗಿ ಮತ್ತು ಉಪ ಮೇಯರ್ ಗಾಯತ್ರಿ ಖಂಡೋಜಿರಾವ್ ಆಯ್ಕೇಯಾಗಿದ್ದಾರೆ. ಈ ಬಾರಿಯ ಮಹಾಪೌರ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿಡಲಾಗಿತ್ತು.

ಈ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪಾ ಜಯಪ್ರಕಾಶ್ ಹಾಗೂ ಜಯಮ್ಮ ಗೋಪಿನಾಯ್ಕ್ ಹೆಸರು ಕೇಳಿ ಬಂದಿತ್ತು. ಕೊನೆ ಕ್ಷಣದವರೆಗೂ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾಗುತ್ತಾರೆ ಎನ್ನಲಾಗಿತ್ತು .

ಆದರೇ ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ನವರು ಏನಾದರೂ ಮಾಡಿ ಅಧಿಕಾರ ಹಿಡಿಯುತ್ತಾರೆ ಎಂಬ ಮಾತು ಈಗ ಹುಸಿಯಾಗಿದೆ.


Spread the love

About Laxminews 24x7

Check Also

ಬಿಹಾರ ಫಲಿತಾಂಶ ಬಳಿಕ ಸಂಪುಟ ಪುನಾರಚನೆ?

Spread the love ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈಗಾಗಲೇ ಸಂಪುಟ ಪುನಾರಚನೆಯ ಸುಳಿವು ನೀಡಿದ್ದಾರೆ. ಈ ನಿಟ್ಟಿ‌ನಲ್ಲಿ ಚರ್ಚೆ ನಡೆಸಲು ನ.15ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ