Breaking News

ಅಕ್ರಮದಲ್ಲಿ ಸಚಿವರು, ಶಾಸಕರ ಪಾತ್ರದ ಬಗ್ಗೆ ತನಿಖೆಯಾಗಲಿ: ಎಎಪಿ

Spread the love

ಬೆಂಗಳೂರು: ಎಸಿಬಿ ಪತ್ತೆ ಮಾಡಿರುವ ಬಿಬಿಎಂಪಿಯ ಅಕ್ರಮಗಳಲ್ಲಿ ಪ್ರಭಾವಿ ಸಚಿವರು ಹಾಗೂ ಬೆಂಗಳೂರಿನ ಶಾಸಕರುಗಳ ಪಾತ್ರ ಮಹತ್ವದ್ದಾಗಿದೆ. ಇಲ್ಲಿ ಕೇವಲ ಅಧಿಕಾರಿಗಳನ್ನು ಬಲಿಪಶು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಕಿಡಿಕಾರಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಟಿ.ನಾಗಣ್ಣ ಅವರು, ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ 27 ಕಚೇರಿಗಳ ಮೇಲೆ ದಾಳಿ ಮಾಡಿ, ಸುಮಾರು 300 ಕೋಟಿ ರೂ. ಗಿಂತಲೂ ಹೆಚ್ಚಿನ ಮೊತ್ತದ ಹಲವು ಅಕ್ರಮಗಳನ್ನು ಬಯಲು ಮಾಡಿರುವುದು ಶ್ಲಾಘನೀಯ. ಆದರೆ ಈ ಎಲ್ಲ ಅಕ್ರಮಗಳು ಬೆಂಗಳೂರಿನ ಶಾಸಕರು ಹಾಗೂ ಸಚಿವರ ಅಣತಿಯ ಮೇರೆಗೆ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ