Breaking News

ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಎರಡು ಕೋಟಿ ರೂ. ನೆರವು

Spread the love

ಶಿವಮೊಗ್ಗದಲ್ಲಿ ಕೋಮುದ್ವೇಷಕ್ಕೆ ಬಲಿಯಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ನೆರವಿನ ಮಹಾಪೂರ ಹರಿದು ಬಂದಿದ್ದು, ಈವರೆಗೆ 2 ಕೋಟಿ ರೂಪಾಯಿಗಳಿಗೂ ಅಧಿಕ ನೆರವು ನೀಡಲಾಗಿದೆ ಎಂದು ತಿಳಿದುಬಂದಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ 10 ಲಕ್ಷ ರೂಪಾಯಿ ನೀಡಿರುವುದು ಸೇರಿದಂತೆ ಹರ್ಷ ಅವರ ಮನೆಗೆ ಭೇಟಿ ನೀಡಿದ್ದ ರಾಜಕಾರಣಿಗಳು, ಮಠಾಧೀಶರು ಹಣದ ನೆರವು ನೀಡಿದ್ದಾರೆ.

 

ಅಲ್ಲದೆ ಹರ್ಷ ತಾಯಿ ಪದ್ಮಾ ಅವರ ಖಾತೆಯ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಹಲವರು ನೆರವಿಗೆ ಮನವಿ ಮಾಡಿದ್ದು ಈ ಮೂಲಕವೂ ಸಾಕಷ್ಟು ಹಣ ಜಮೆಯಾಗಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ