Breaking News

ಭಾರತೀಯರ ರಕ್ಷಣೆಗಾಗಿ ರಷ್ಯಾ ಅಧ್ಯಕ್ಷ ಕದನ ವಿರಾಮ ಘೋಷಿಸಲು ಪ್ರಧಾನಿ ಮನವೊಲಿಸಿ: ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ: ಉಕ್ರೇನ್ ದೇಶದಲ್ಲಿ ಸಿಲುಕಿರುವ ವಿದೇಶಿ ಪ್ರಜೆಗಳು ಆ ದೇಶ ಬಿಟ್ಟು ಸುರಕ್ಷಿತವಾಗಿ ಪ್ರಯಾಣಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 24 ಗಂಟೆ ಯುದ್ಧಕ್ಕೆ ವಿರಾಮ ಘೋಷಣೆ ಮಾಡಿದರೆ ಒಳ್ಳೆಯದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತದಂತಹ ಹಲವಾರು ಶಾಂತಿ ಪ್ರಿಯ ದೇಶಗಳ ಪ್ರಜೆಗಳು ಉಕ್ರೇನ್‍ನಲ್ಲಿ ಸಿಲುಕಿದ್ದಾರೆ. ವಿದೇಶಿ ಪ್ರಜೆಗಳ ಮೇಲೆ ದಾಳಿ ನಡೆಸುವುದರಿಂದ ರಷ್ಯಾ ಮತ್ತಷ್ಟು ಜಗತ್ತಿನ ಇತರೆ ರಾಷ್ಟ್ರಗಳ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಇದಕ್ಕೆಲ್ಲ ಅಲ್ಪಕಾಲದ ಯುದ್ಧವಿರಾಮ ಘೋಷಿಸುವುದು ಒಳ್ಳೆಯದು ಎಂದು ತಿಳಿಸಿದ್ದಾರೆ. 


Spread the love

About Laxminews 24x7

Check Also

ಬೆಳಗಾವಿ: ಕೈಲಾಸಕ್ಕೆ ಕರೆದೊಯ್ಯುವ ನಂಬಿಕೆ, ದೇಹತ್ಯಾಗಕ್ಕೆ ಮುಂದಾದ ಕುಟುಂಬ; ಅಧಿಕಾರಿಗಳಿಂದ ತಡೆ

Spread the loveಚಿಕ್ಕೋಡಿ (ಬೆಳಗಾವಿ): ಇಂದಿನ ಆಧುನಿಕ ದಿನಗಳಲ್ಲೂ ಕುಟುಂಬವೊಂದು ಆಶ್ರಮವೊಂದರ ಚಿಂತನೆಗಳನ್ನು ಅನುಕರಿಸಿ ದೇಹತ್ಯಾಗಕ್ಕೆ ಮುಂದಾದ ಘಟನೆ ಜಿಲ್ಲೆಯ ಅಥಣಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ