Breaking News

ಸಂಪೂರ್ಣ ʻಮಹಿಳಾ ಸಿಬ್ಬಂದಿʼಯನ್ನೇ ಹೊಂದಿದ ʻರೈಲ್ವೆ ನಿಲ್ದಾಣʼವಿದು. ಯಾವುದು ಗೊತ್ತಾ?

Spread the love

ಬೆಳಗಾವಿ: ಬೆಳಗಾವಿಯ ಬಿಡಿಸಿಸಿ ಬ್ಯಾಂಕ್ ಮುರಗೋಡ ಶಾಖೆಯಲ್ಲಿ ಕಳ್ಳರು ಕೈಚಳಕ ತೋರಿದ್ದು, ಬರೋಬ್ಬರಿ 5 ಕೋಟಿಗೂ ಅಧಿಕ ಮೌಲ್ಯದ ಹಣ, ಚಿನ್ನಾಭರಣ ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುರಗೋಡದ ಬಿಡಿಸಿಸಿ ಬ್ಯಾಂಕ್ ಗೆ ನುಗ್ಗಿರುವ ದರೋಡೆಕೋರರು, ಬ್ಯಾಂಕ್ ಬಾಗಿಲು ಮುರಿದು ನಕಲಿ ಕೀ ಬಳಸಿ ಹಣ, ಚಿಭಾರಣ ದೋಚಿ ಪರಾರಿಯಾಗಿದ್ದಾರೆ.


Spread the love

About Laxminews 24x7

Check Also

ಬಿಹಾರ ಫಲಿತಾಂಶ ಬಳಿಕ ಸಂಪುಟ ಪುನಾರಚನೆ?

Spread the love ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈಗಾಗಲೇ ಸಂಪುಟ ಪುನಾರಚನೆಯ ಸುಳಿವು ನೀಡಿದ್ದಾರೆ. ಈ ನಿಟ್ಟಿ‌ನಲ್ಲಿ ಚರ್ಚೆ ನಡೆಸಲು ನ.15ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ