Breaking News

ನಾಲ್ಕು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದ ಬಿಎಸ್‍ಎಫ್ ಯೋಧ

Spread the love

ಚಿಕ್ಕೋಡಿ: ನಾಲ್ಕು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದ ಬಿಎಸ್‍ಎಫ್ ಯೋಧ ಮಾನಸಿಕ ಅಸ್ವಸ್ಥನಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಸತ್ಯಪ್ಪ ಸಿದ್ದಪ್ಪ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾನೆ. ಬಳಿಕ ತನ್ನ ಮೇಲೆಯೆ ಗುಂಡಿನ ದಾಳಿ ನಡೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಚಿಕ್ಕೋಡಿ: ನಾಲ್ಕು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದ ಬಿಎಸ್‍ಎಫ್ ಯೋಧ ಮಾನಸಿಕ ಅಸ್ವಸ್ಥನಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಸತ್ಯಪ್ಪ ಸಿದ್ದಪ್ಪ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾನೆ. ಬಳಿಕ ತನ್ನ ಮೇಲೆಯೆ ಗುಂಡಿನ ದಾಳಿ ನಡೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ