Breaking News

ಹೋಮ್‌ ಗಾರ್ಡ್ಗಳಿಗೆ ಹೋಂ ಮಿನಿಸ್ಟರ್ ಸಿಹಿಸುದ್ಧಿ

Spread the love

ರಾಜ್ಯ ಸರ್ಕಾರ ಗೃಹ ರಕ್ಷಕ ದಳದ ಸಿಬ್ಬಂದಿಯ ಭತ್ಯೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಸುಮಾರು ೨೦೨೫ ಗೃಹ ರಕ್ಷಕ ಸ್ವಯಂ ಸೇವಕರಿಗೆ ಇದರ ಲಾಭ ಸಿಗಲಿದೆ.

ಗೃಹ ರಕ್ಷಕ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಸರ್ಕಾರದ ಈ ನಿರ್ಧಾರದಿಂದ ಬಹುದಿನದ ಬೇಡಿಕೆ ಈಡೇರಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಅಲ್ಲದೇ ಪೊಲೀಸ್ ಇಲಾಖೆ ಹೊರತು ಪಡಿಸಿ ಪೌರ ರಕ್ಷಣಾ ಇಲಾಖೆಯ ಸ್ವಯಂ ಸೇವಕರಿಗೆ ನೀಡಲಾಗುತ್ತಿರುವ ದಿನ ಭತ್ಯೆಯನ್ನು ರೂಪಾಯಿ ೬೦೦ ರೂ.ಗೆ ಹೆಚ್ಚಿಸಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ