ದಾಂಡೇಲಿಯಲ್ಲಿ ಮೊಸಳೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ದಾಂಡೇಲಿ ನಾಗರೀಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಹೌದು ಕಾಳಿನದಿಯಿಂದ ದೇಶಪಾಂಡೆ ನಗರದಲ್ಲಿ ಮೊಸಳೆ ರಸ್ತೆಯಲ್ಲಿ ಪತ್ತೆಯಾಗಿದ್ದು ಇದರ ಮಾಹಿತಿ ಅರಣ್ಯ ಇಲಾಖೆ ಮತ್ತು ಪೆÇೀಲಿಸ್ ಇಲಾಖೆ ನೀಡಿದ ತಕ್ಷಣ ಸ್ಥಳೀಯ ನಾಗರೀಕರ ಸಹಾಯದಿಂದ ಮೊಸಳೆಯನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬೀಡಲಾಗುವ ಮಾಹಿತಿ ಲಭ್ಯವಾಗಿದೆ.
Laxmi News 24×7