Breaking News

ಚಿರತೆಯನ್ನ ಬೇಟೆಯಾಡಿ ಮಾಂಸ ತಿಂದು ಪಿಕ್ನಿಕ್​ ಮಾಡಿದ ಕಿರಾತಕರು ನೇಪಾಳಕ್ಕೆ ಚರ್ಮ ಮಾರಲು ಯತ್ನಿಸಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದಿದೆ..

Spread the love

ಸಿಲಿಗುರಿ, (ಪಶ್ಚಿಮ ಬಂಗಾಳ) : ಚಿರತೆಯನ್ನು ಬೇಟೆಯಾಡಿ ಅದನ್ನು ಕೊಂದು ಬಳಿಕ ಅದರ ಮಾಂಸವನ್ನು ಕಿರಾತಕರು ತಿಂದಿದ್ದಾರೆ.

ಬಳಿಕ ಚಿರತೆ ಮಾಂಸದೊಂದಿಗೆ ಪಿಕ್ನಿಕ್ ಮಾಡಿದ್ದಾರೆ. ಆಮೇಲೆ ಚಿರತೆ ಉಗುರುಗಳು ಮತ್ತು ಚರ್ಮ ಮಾರಾಟ ಮಾಡಲು ಯತ್ನಿಸಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಸಿಲಿಗುರಿಯಲ್ಲಿ ನಡೆದಿದೆ.

ಚಿರತೆಯನ್ನ ಬೇಟೆಯಾಡಿ ಮಾಂಸ ತಿಂದು ಪಿಕ್ನಿಕ್..

ಏನಿದು ಘಟನೆ : ಇತ್ತೀಚೆಗೆ ಚಿರತೆಯೊಂದು ಸತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಷಯ ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ, ಸಶಸ್ತ್ರ ಗಡಿ ಪಡೆಗಳ ಗುಪ್ತಚರ ಇಲಾಖೆ ಮತ್ತು ಬಂದರು ಕಚೇರಿಯ ಗಮನಕ್ಕೆ ಬಂದಿತು. ಚಿತ್ರಗಳು ಕೈಗೆ ಬಂದ ತಕ್ಷಣ ಅವರು ತನಿಖೆಗೆ ಧಾವಿಸಿದರು. 15 ದಿನಗಳ ಸತತ ತನಿಖೆಯ ಬಳಿಕ ಕೊನೆಗೂ ಆರೋಪಿಗಳು ಪತ್ತೆಯಾಗಿದ್ದಾರೆ.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ