Breaking News

ರಾಜ್ಯದ ‘ಪೌರ ಕಾರ್ಮಿಕ’ರಿಗೆ ಗುಡ್ ನ್ಯೂಸ್: ಶೀಘ್ರವೇ ಖಾಯಂಗೊಳಿಸುವ ಬಗ್ಗೆ ಸರ್ಕಾರ ನಿರ್ಧಾರ – ಸಿಎಂ ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಪೌರಕಾರ್ಮಿಕರು ( Civic Workers ) ಖಾಯಂ ನಿರೀಕ್ಷೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರನ್ನು ಖಾಯಂ ಮಾಡುವ ಬಗ್ಗೆ ರಾಜ್ಯ ಸರ್ಕಾರ ಶೀಘ್ರವೇ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದ್ದಾರೆ.

ಇಂದು ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಶಾಸಕ ಪಿ ರಾಜೀವ್ ಮಾಡಿದ ಪ್ರಸ್ತಾಪಕಕ್ಕೆ ಉತ್ತರ ನೀಡಿದಂತ ಸಿಎಂ ಬಸವರಾಜ ಬೊಮ್ಮಾಯಿವರು, ಪೌರ ಕಾರ್ಮಿಕರನ್ನು ಗುತ್ತಿಗೆದಾರರ ಮೂಲಕ ನೇಮಕಮಾಡಿಕೊಳ್ಳಲಾಗಿತ್ತು. ಅವರ ಸರಿಯಾಗಿ ವೇತನ ಪಾವತಿ ನೀಡುತ್ತಿರಲಿಲ್ಲ. ಈಗ ಸರ್ಕಾರ ಆ ಪೌರ ಕಾರ್ಮಿಕರ ಖಾತೆಗೆ ನೇರವಾಗಿ ವೇತನ ಜಮಾ ಮಾಡಲಾಗುತ್ತಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ