Breaking News

ಬೆಳ್ತಂಗಡಿ: ಚಿರತೆ ಓಡಾಟದ ಚಿತ್ರ ಸೆರೆ – ಸ್ಥಳೀಯರಲ್ಲಿ ಆತಂಕ

Spread the love

ಬೆಳ್ತಂಗಡಿ: ಹುಲಿ ಗಣತಿ ಯೋಜನೆ ನಿಮಿತ್ತ ಅರಣ್ಯ ಇಲಾಖೆಯಿಂದ ನಡೆಯುತ್ತಿರುವ ಕ್ಯಾಮೆರಾ ಟ್ರ್ಯಾಪಿಂಗ್​ನಲ್ಲಿ ಚಾರ್ಮಾಡಿ ಗ್ರಾಪಂ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆಯ ಪರ್ನಾಲೆ ಎಂಬಲ್ಲಿ ಇಡಲಾಗಿರುವ ಕ್ಯಾಮರಾದಲ್ಲಿ ಚಿರತೆಯು ಓಡಾಡಿರುವ ಚಿತ್ರ ಸೆರೆಯಾಗಿದೆ.

ಮಾ.7ರ ಮುಂಜಾನೆ 4ರ ಸುಮಾರಿಗೆ ಇಲ್ಲಿ ಚಿರತೆ ಓಡಾಟ ನಡೆಸಿದೆ. 5ದಿನಗಳಿಗೊಮ್ಮೆ ಈ ಯೋಜನೆಯ ಚಿತ್ರಗಳನ್ನು ಸಂಗ್ರಹಿಸಲಾಗುತ್ತಿದ್ದು, ಚಿರತೆ ಓಡಾಟದ ಚಿತ್ರ ಕಂಡು ಬಂದಿದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ