Breaking News

ಮುಂದಿನ ವಾರ ‘ಸಪ್ಲಿಮೆಂಟರಿ ಬಜೆಟ್’ ಮಂಡನೆ – ಸಿಎಂ ಬೊಮ್ಮಾಯಿ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಂತ್ರ, ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಇದಕ್ಕೆ ಅನುಗುಣವಾಗಿ ಸಂಪನ್ಮೂಲ ಕ್ರೂಢೀಕರಣವನ್ನು ಗಮನಿಸಿ, ಮುಂದಿನ ವಾರ ಹೆಚ್ಚುವರಿ ಬಜೆಟ್ ( Supplementary Budget ) ಮಂಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಘೋಷಿಸಿದ್ದಾರೆ.

 

ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸುತ್ತಿದೆ. ತೆರಿಗೆ ವಸೂಲಾತಿ ಗಣನೀಯವಾಗಿ ಹೆಚ್ಚಿದೆ. ಆಧಾಯದ ಪ್ರಮಾಣದಲ್ಲೂ ಏರಿಕೆಯಾಗಿದೆ. ಆದ್ದರಿಂದ ಈಗಾಗಲೇ ಘೋಷಿಸಿರುವ ಬಜೆಟ್ ಗಾತ್ರ ಕುಗ್ಗುವ ಭೀತಿ ಇಲ್ಲವಾಗಿದೆ. ಹೆಚ್ಚುವರಿ ಸಂಪ್ಮೂಲ ಕ್ರೂಢೀಕರಣದ ಮೊತ್ತವನ್ನು ಆಧರಿಸಿ, ಮುಂದಿನವಾರ ಸಪ್ಲಿಮೆಂಟರಿ ಬಜೆಟ್ ಮಂಡಿಸುವುದಾಗಿ ಘೋಷಿಸಿದರು.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ