Breaking News
Home / ಜಿಲ್ಲೆ / ಗದಗ / ಗಜೇಂದ್ರಗಡ: ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕ ನೀರು ಪಾಲು

ಗಜೇಂದ್ರಗಡ: ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕ ನೀರು ಪಾಲು

Spread the love

ಗಜೇಂದ್ರಗಡ(ಗದಗ): ತಾಲೂಕಿನ ಜಿಗೇರಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರು ಪಾಲಾದ ಘಟನೆ ಶನಿವಾರ ನಡೆದಿದೆ.

ಮೃತ ದುರ್ದೈವಿ ಗಜೇಂದ್ರಗಡ ಪಟ್ಟಣದ ನಿವಾಸಿ ಶಂಕರ ಬೆರಗಿ(25) ಎಂದು ತಿಳಿದು ಬಂದಿದೆ.

ಶಂಕರ ತನ್ನ ಸ್ನೇಹಿತರೊಂದಿಗೆ ಜಿಗೇರಿ ಕೆರೆಗೆ ಈಜಲು ತೆರಳಿದ್ದ.

ಮೇಲಿಂದ ಕೆರೆಗೆ ಹಾರಿದ ವೇಳೆ ಕೆರೆಯ ಹುದುಲಿಗೆ ಸಿಲುಕಿ ಮೃತಪಟ್ಟಿದ್ದಾನೆ. ಇದನ್ನು ಕಂಡ ಸ್ನೇಹಿತ ಹಾಗೂ ಮತ್ತಿತರರು ತಕ್ಷಣವೇ ನೀರಿಗೆ ಹಾರಿ ಸ್ನೇಹಿತನ ರಕ್ಷಿಸಲು ಪ್ರಯತ್ನಿಸಿದರೂ, ಅದಾಗಲೇ ಶಂಕರ್ ಬೆರಗಿ ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.

ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ