Bengaluru: Buses remain parked at Majestic Bus stand in Bengaluru during a total Sunday lockdown -- fourth of the total five -- to fight the coronavirus pandemic as part of Unlock 2.0, shutting everything except essential services, being observed across Karnataka on July 26, 2020. (Photo: IANS)
ತುಮಕೂರು ಖಾಸಗಿ ಬಸ್ ದುರಂತದ ಬಳಿಕ ರಾಜ್ಯ ಸರ್ಕಾರ ಅಲರ್ಟ್: 7 ‘KSRTC ಬಸ್’ಗಳು ಸಂಚಾರ ಆರಂಭ
Laxminews 24x7
ಮಾರ್ಚ್ 21, 2022
ರಾಜಕೀಯ, ರಾಜ್ಯ, ರಾಷ್ಟ್ರೀಯ
154 Views
ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಬಳಿಯಲ್ಲಿ ಖಾಸಗಿ ಬಸ್ ಅಪಘಾತಗೊಂಡು ಭೀಕರ ದುರ್ಘಟನೆ ನಂತ್ರ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ದುರಂತದ ಬಳಿಕ 7 ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರವನ್ನು, ಈ ಮಾರ್ಗದಲ್ಲಿ ಆರಂಭಿಸಿದೆ.
ಹೌದು.. ಪಳವಳ್ಳಿ ಕಟ್ಟೆ ಬಳಿಯಲ್ಲಿನ ಖಾಸಗಿ ಬಸ್ ಅಪಘಾತದ ಬಳಿಕ, 24 ಗಂಟೆಯೊಳಗೆ ಕೆ ಎಸ್ ಆರ್ ಟಿ ಸಿ ಚುರುಕುಗೊಂಡಿದ್ದು, ವೈ ಎನ್ ಹೊಸಕೋಟೆ ಟು ಪಾವಗಡ ಮಾರ್ಗಕ್ಕೆ ಭಾನುವಾರದಿಂದ ಒಂದಲ್ಲ ಎರಡಲ್ಲ 7 ಬಸ್ ಗಳನ್ನು ಸಂಚಾರಕ್ಕಾಗಿ ನಿಯೋಜಿಸಲಾಗಿದೆ.
ಈ ಘಟನೆಯ ಬಳಿಕ ತತ್ ಕ್ಷಣವೇ ಸ್ಪಂದಿಸಿರುವಂತ ಸಾರಿಗೆ ಸಚಿವ ಬಿ.ಶ್ರೀರಾಮುಲು, ಕೆ ಎಸ್ ಆರ್ ಟಿ ಸಿ ಬಸ್ ವ್ಯವಸ್ಥೆಗೆ ಕ್ರಮ ಕೈಗೊಂಡು, ಮತ್ತೆ ಮುಂದೆ ಯಾವುದೇ ರೀತಿಯಾದಂತ, ಖಾಸಗಿ ಬಸ್ ಅಪಘಾತದಂತ ದುರಂತ ಸಂಭವಿಸದಂತೆ ಎಚ್ಚರಿಕೆ ವಹಿಸಿದ್ದಾರೆ.
Check Also
Spread the loveಮೈಸೂರು: “ಮೈಸೂರು ಅರಮನೆ ಮುಂಭಾಗ ಸಂಭವಿಸಿದ ಸ್ಫೋಟ ಅನಿರೀಕ್ಷಿತ. ಸಿಲಿಂಡರಿನ ತಾಪಮಾನ ಹೆಚ್ಚಾಗಿ ಸ್ಫೋಟಗೊಂಡಿದೆ” ಎಂದು ಸಚಿವ ಡಾ.ಹೆಚ್.ಸಿ.ಮಹದೇವಪ್ಪ …